ಶಿರ್ವ : ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ ವಿಮೋಚನ ಸಮಿತಿಗೆ ಶ್ರೀ ಸಾಯಿ ಈಶ್ವರ ಗುರೂಜಿ ಆಯ್ಕೆ
ಶಿರ್ವ : ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ ವಿಮೋಚನ ಸಮಿತಿಗೆ ಶ್ರೀ ಸಾಯಿ ಈಶ್ವರ ಗುರೂಜಿ ಆಯ್ಕೆಯಾಗಿದ್ದಾರೆ.
ನವಂಬರ್ 27ರಂದು ಮಥುರಾ ಶ್ರೀ ಕೃಷ್ಣ ಜನ್ಮಭೂಮಿಯ ವಿಮೋಚನೆಗಾಗಿ ಮತ್ತು ದೇವಾಲಯದ ನಿರ್ಮಾಣಕ್ಕಾಗಿ ಕೇಶವ ಧಾಮ ಶ್ರೀ ಧಾಮ ವೃಂದಾವನದಲ್ಲಿ ಅಂತರರಾಷ್ಟ್ರೀಯ ಸಂಸತ್ತು ನಡೆಯಲಿದೆ.
ಪ್ರಥಮ ಸಂಸತ್ ಸಭೆಯಲ್ಲಿ ಕರ್ನಾಟಕದಿಂದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
