ಮಹಾಕುಂಭಮೇಳದ ಮಹಾ ಸಂವಾದದಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ
Thumbnail
ಶಿರ್ವ : ಶ್ರೀ ಕೃಷ್ಣನ ಜನ್ಮ ಭೂಮಿಯನ್ನು ಮುಕ್ತಗೊಳಿಸುವ ಬಗ್ಗೆ ಫೆ.1ರಂದು ಮಹಾಕುಂಭಮೇಳದಲ್ಲಿ ಜರಗಲಿರುವ ಮಹಾ ಸಂವಾದದಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ನ್ಯಾಸ್(ರಿ.) ಕರ್ನಾಟಕದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
27 Jan 2025, 05:30 PM
Category: Kaup
Tags: