ಕಾರ್ಕಳ : ತಾಲೂಕಿನ ಕಾಂತಾವರದ ಬೇಲಾಡಿಯ ಶ್ರೀ ಪುಂಡರೀಕ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಘದ ಅಧ್ಯಕ್ಷರಾದ ವಿಠಲ ಮೂಲ್ಯ ಬೇಲಾಡಿ ಅಧ್ಯಕ್ಷತೆಯಲ್ಲಿ ಸಂಘದ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಸಂಘದ ನೂತನ ಲಾಂಛನ ಬಿಡುಗಡೆ, ನೂತನ ಪದಾಧಿಕಾರಿಗಳ ಆಯ್ಕೆ, ಸನ್ಮಾನವು ಕುಲಾಲ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ನಡೆಯಿತು.