ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಂತಾವರ ಕುಲಾಲ ಸಂಘದ ಉದ್ಘಾಟನೆ, ಲಾಂಛನ ಬಿಡುಗಡೆ, ಸನ್ಮಾನ, ನೂತನ ಪದಾಧಿಕಾರಿಗಳ ಆಯ್ಕೆ

Posted On: 09-02-2025 07:32AM

ಕಾರ್ಕಳ : ತಾಲೂಕಿನ ಕಾಂತಾವರದ ಬೇಲಾಡಿಯ ಶ್ರೀ ಪುಂಡರೀಕ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಘದ ಅಧ್ಯಕ್ಷರಾದ ವಿಠಲ ಮೂಲ್ಯ ಬೇಲಾಡಿ ಅಧ್ಯಕ್ಷತೆಯಲ್ಲಿ ಸಂಘದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದಲ್ಲಿ ಸಂಘದ ನೂತನ ಲಾಂಛನ ಬಿಡುಗಡೆ, ನೂತನ ಪದಾಧಿಕಾರಿಗಳ ಆಯ್ಕೆ, ಸನ್ಮಾನವು ಕುಲಾಲ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ನಡೆಯಿತು.