ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಶಿರ್ವ : ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ‌ ಆಯ್ಕೆ
Thumbnail
ಶಿರ್ವ : ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 2026-2028ನೇ ಸಾಲಿಗೆ ‌ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ‌, ಪ್ರಧಾನ ಕಾರ್ಯದರ್ಶಿಯಾಗಿ ವೀರೇಂದ್ರ ಎಸ್ ಪೂಜಾರಿ ಶಿರ್ವ,‌ ಜೊತೆ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಶಿರ್ವ ‌ಹಾಗೂ ಕೋಶಾಧಿಕಾರಿಯಾಗಿ ಸುಕೇಶ್ ಪೂಜಾರಿ ವಲದೂರು ಪುನರಾಯ್ಕೆ ಯಾಗಿರುತ್ತಾರೆ.
25 Sep 2025, 04:43 PM
Category: Kaup
Tags: