ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆ
Thumbnail
ಲೇಖಕ, ಸಾಮಾಜಿಕ ಕಾರ್ಯಕರ್ತ, ತರಬೇತುದಾರ ರಾಘವೇಂದ್ರ ಪ್ರಭು, ಕರ್ವಾಲುರವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಮಾಜ ಸೇವೆ ಮತ್ತು ಯುವಸಂಘಟನೆ ವಿಭಾಗದಲ್ಲಿ ನೀಡಲ್ಪಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸ್ವಚ್ಚ ಭಾರತ ಫ್ರೇoಡ್ಸ್ ಸಂಯೋಜಕರಾಗಿರುವ ಇವರು ಅನೇಕ ಸಮಾಜ ಮುಖಿ ಕಾಯ೯ ದಲ್ಲಿ ತೊಡಗಿಸಿಕೊಂಡಿದ್ದಾರೆ.
06 Nov 2020, 09:43 PM
Category: Kaup
Tags: