ರಾಷ್ಟ್ರ-ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ ಸ್ಮಿತ ಭಂಡಾರಿಗೆ ಸನ್ಮಾನ‌
Thumbnail
ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಡುಪಿ ಮಹಾಸಭೆಯಲ್ಲಿ ಮಲ್ಪೆ ದಿ/ ಶ್ರೀನಿವಾಸ ಭಂಡಾರಿಯವರ ಮಗಳಾದ ಬಹುಮುಖ ಪ್ರತಿಭೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಮಿಂಚಿದ ಸ್ಮಿತ ಭಂಡಾರಿ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ 54 ಹಿರಿಯ ಕ್ಷೌರಿಕ ವೃತ್ತಿನಿರತ ಸವಿತಾ ಬಂಧುಗಳನ್ನು ಗೌರವ ವೇತನ ನೀಡಿ ಪುರಸ್ಕರಿಸಲಾಯಿತು.
Additional image
17 Dec 2020, 09:27 AM
Category: Kaup
Tags: