ಕಾಪು : ಮಹಾದೇವಿ ಪ್ರೌಢಶಾಲೆಯ ನಿವೃತ ದೈಹಿಕ ಶಿಕ್ಷಕ ರಾಘವೇಂದ್ರ ಬಾಯರಿ ಇನ್ನಿಲ್ಲ
Thumbnail
ಕಾಪು : ಮಹಾದೇವಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸಾರ್ಥಕ ಸೇವೆಯನ್ನು ಮಾಡಿ ನಿವೃತ್ತಿಯನ್ನು ಹೊಂದಿದ ಶ್ರೀ ರಾಘವೇಂದ್ರ ಬಾಯರಿಯವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಅಗಲಿದ ದಿವ್ಯಾತ್ಮಕ್ಕೆ ಶ್ರೀ ಭಗವಂತನು ಚಿರಶಾಂತಿಯನ್ನು ಕರುಣಿಸಲಿ.
13 Jan 2021, 02:43 PM
Category: Kaup
Tags: