ಕಾಪು : ಲಾಕ್ ಡೌನ್ ಸಂದರ್ಭದಲ್ಲಿ ಕಾಪು ಪರಿಸರದ ಶಾಲಾ ವಾಹನ ಚಾಲಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ನೀತಾ ಪ್ರಭು ಹಾಗೂ ಸ್ನೇಹಿತರ ಸಹಕಾರದೊಂದಿಗೆ 28 ಸಾವಿರ ಮೌಲ್ಯದ 35 ಕಿಟ್ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನೀತಾ ಪ್ರಭು, ಪ್ರಶಾಂತ್ ಪೂಜಾರಿ ಕಾಪು, ಅರುಣ್ ಕಾಮತ್, ಯಾದವ್ ಪೂಜಾರಿ, ಪ್ರಜ್ವಲ್ ಶೆಟ್ಟಿ ಮಲ್ಲಾರ್, ಜೀವನ್ ಶೆಟ್ಟಿ ಮಲ್ಲಾರ್, ಶ್ರೀಕಾಂತ್ ನಾಯಕ್ ಅಲೆವೂರು ಉಪಸ್ಥಿತರಿದ್ದರು.