ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪೆರ್ಡೂರು ಕುಲಾಲ ಸಂಘದ ಸೇವಾದಳ ಘಟಕದ ನೂತನ ದಳಪತಿಯಾಗಿ ಮಂಜುನಾಥ್ ಕುಲಾಲ್ ಕುಬ್ರಿ ಮುಳ್ಳುಗುಡ್ಡೆ ಆಯ್ಕೆ

Posted On: 03-08-2021 09:44PM

ಉಡುಪಿ : ಕುಲಾಲ ಸಂಘ (ರಿ.) ಪೆರ್ಡೂರು ಇದರ ಸೇವಾದಳ ಘಟಕದ ನೂತನ ದಳಪತಿಯಾಗಿ ಮಂಜುನಾಥ್ ಕುಲಾಲ್ ಕುಬ್ರಿ ಮುಳ್ಳುಗುಡ್ಡೆ ಆಯ್ಕೆಯಾಗಿದ್ದಾರೆ.

ಕುಲಾಲ ಸಂಘದ ಸಕ್ರಿಯ ಕಾರ್ಯಕರ್ತ, ಸೇವಾದಳದಲ್ಲಿ ಹಲವಾರು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ಕುಲಾಲ್ ಕುಬ್ರಿ ಮುಳ್ಳುಗುಡ್ಡೆ ಇವರನ್ನು ಸೇವಾದಳದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.