ಬೈಂದೂರು :ಬೈಂದೂರು ತಾಲ್ಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಡಪಾಡಿಯಲ್ಲಿ ದಾನಿಗಳಾದ ಪುರುಷೋತ್ತಮ್ ಪೂಜಾರಿ ಕೊಡಪಾಡಿ ಹಾಗೂ ಹರೀಶ್ ಮೊಗವೀರ ಚಿತ್ತೂರು ಇವರಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆಯು ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಮಾಜಿ ಎಸ್ ಡಿಎಂಸಿ ಅಧ್ಯಕ್ಷರು ಶ್ರೀನಿವಾಸ್ ಪೂಜಾರಿ ಕೊಡಪಾಡಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ದವರು ಮಕ್ಕಳ ಪೋಷಕರು ಉಪಸ್ಥಿತರಿದ್ದರು .