ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿಕ್ಷಾರತ್ನ ಪ್ರಶಸ್ತಿ ಪುರಸ್ಕೃತರಾದ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು

Posted On: 30-08-2021 09:03PM

ಕಾಪು: ಉಡುಪಿ ಜಿಲ್ಲೆಯ ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಸಮಾಜ ಸೇವೆ ಜೊತೆ ನಿರೂಪಣೆಯಲ್ಲಿ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ದೇವಿಪ್ರಸಾದ್ ಬೆಳ್ಳಿಬೆಟ್ಟುರವರಿಗೆ ಪ್ರತಿಷ್ಠಿತ MAX LIFE ಸಂಸ್ಥೆ ಮಂಗಳೂರಿನಲ್ಲಿ ಶಿಕ್ಷಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಸಂದರ್ಭದಲ್ಲಿ ಮಂಗಳೂರು ಸಂಸ್ಥೆಯ AADM ಪ್ರಜ್ವಲ್ ಕೋಟ್ಯಾನ್, ಆಫೀಸ್ ಮುಖ್ಯಸ್ಥ ಸಂದೀಪ್ ಮೆನನ್ , ಜೊತೆಗೆ ಸಂಸ್ಥೆಯ ಸಿಬ್ಬಂದಿ ಗಳು ಹಾಗೂ ಇತರರು ಉಪಸ್ಥಿತರಿದ್ದರು.