ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎರ್ಮಾಳು : ಸಾಮೂಹಿಕ ಹೂವಿನ ಪೂಜೆ

Posted On: 13-09-2021 04:30PM

ಪಡುಬಿದ್ರಿ : ಸಂದು ದಾಂತಿ ಗರೋಡಿ ಎಂದು ಐತಿಹ್ಯವುಳ್ಳ ಎರ್ಮಾಳು ತೆಂಕ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಸಾಮೂಹಿಕ ಹೂವಿನ ಪೂಜೆಯು ಇಂದು ನೆರವೇರಿತು.