ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೋ ಕಳ್ಳತನ, ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ಉಡುಪಿ ಜಿಲ್ಲಾ ರಾಮ್ ಸೇನಾ ಬೆಂಬಲ : ದೀಪಕ್ ಮೂಡುಬೆಳ್ಳೆ

Posted On: 15-09-2021 07:03PM

ಉಡುಪಿ : ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದ ನೇತೃತ್ವದಲ್ಲಿ ನಡೆಯುವ ಗೋ ಕಳ್ಳತನ ಹಾಗೂ ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ರಾಮ್ ಸೇನಾ ಉಡುಪಿ ಜಿಲ್ಲಾ ವತಿಯಿಂದ ಸಂಪೂರ್ಣ ಬೆಂಬಲ ಇದ್ದು ಇದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದ್ದು ಈ ಜನಜಾಗೃತಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ರಾಮ್ ಸೇನಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ತಿಳಿಸಿದ್ದಾರೆ.