ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ

Posted On: 17-09-2021 08:05AM

ಕಾರ್ಕಳ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡದ ಆಶ್ರಯದಲ್ಲಿ ಮತಾಂಧತೆಯ ವಿರುದ್ಧ ನಡೆಯಲಿರುವ ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ ನೀಡಿದೆ.

ಈ ಬೃಹತ್ ಜನ ಜಾಗೃತಿ ಸಭೆ ಸೆಪ್ಟೆಂಬರ್ 19, ಭಾನುವಾರ ಬೆಳಿಗ್ಗೆ 9 ಗಂಟೆಗೆ ನಿಟ್ಟೆಯ ಲೆಮಿನಾ ಕ್ರಾಸ್ ಬಳಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.