ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರಧಾನಮಂತ್ರಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ

Posted On: 17-09-2021 09:06PM

ಉಡುಪಿ : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ, ಕುಂದಾಪುರ ಮಹಿಳಾ ಮೋರ್ಚಾ, ಪ್ರಶಾಂತ್ ನೇತ್ರಾಲಯ ಇವರ ಸಹಯೋಗದಲ್ಲಿ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲಾ ಪಕ್ಷದ ಹಿರಿಯ ನಾಯಕರೊಂದಿಗೆ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.