ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರಧಾನ ಮಂತ್ರಿಗಳ ಜನ್ಮದಿನದ ಅಂಗವಾಗಿ ಗಿಡಗಳನ್ನು ನೆಟ್ಟು, ಗೋಪೂಜೆ ನೆರವೇರಿಸಿದ ಸುರೇಶ್ ಶೆಟ್ಟಿ ಗುರ್ಮೆ

Posted On: 17-09-2021 09:51PM

ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಕಾರ್ಯ ನಡೆಸುವಂತೆ ಪಕ್ಷದ ವರಿಷ್ಟರು ನೀಡಿದ ಸೂಚನೆಯಂತೆ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಫಲ ನೀಡುವ ಗಿಡಗಳನ್ನು ನೆಟ್ಟು, ಗೋಪೂಜೆಯನ್ನು ನೆರವೇರಿಸಿದರು.