ಪ್ರಧಾನ ಮಂತ್ರಿಗಳ ಜನ್ಮದಿನದ ಅಂಗವಾಗಿ ಗಿಡಗಳನ್ನು ನೆಟ್ಟು, ಗೋಪೂಜೆ ನೆರವೇರಿಸಿದ ಸುರೇಶ್ ಶೆಟ್ಟಿ ಗುರ್ಮೆ
Posted On:
17-09-2021 09:51PM
ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಕಾರ್ಯ ನಡೆಸುವಂತೆ ಪಕ್ಷದ ವರಿಷ್ಟರು ನೀಡಿದ ಸೂಚನೆಯಂತೆ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಫಲ ನೀಡುವ ಗಿಡಗಳನ್ನು ನೆಟ್ಟು, ಗೋಪೂಜೆಯನ್ನು ನೆರವೇರಿಸಿದರು.