ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇಂದು : ಶ್ರೀ ವೆಂಕಟರಮಣ ದೇವಸ್ಥಾನ ಕಾಪುವಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ

Posted On: 18-09-2021 12:59PM

ಕಾಪು : ಇಂದು (ಸೆಪ್ಟೆಂಬರ್18) ಶನಿವಾರ ಸಂಜೆ 6 ಗಂಟೆಗೆ ಶ್ರೀ ವೆಂಕಟರಮಣ ದೇವಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಲಿರುವರು.

ಶ್ರೀ ದೇವರ ಭೇಟಿ ನಂತರ, ಸಭಾಕಾರ್ಯಕ್ರಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.