ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಪಂಜಿಮಾರು ಮಾಣಾಯಿ ದೊಡ್ಡಮನೆ ವತ್ಸಲಾ ಎಸ್.ಶೆಟ್ಟಿ ನಿಧನ

Posted On: 22-09-2021 09:54PM

ಕಾಪು : ಕಾಪು ಪೂವಣಿಗುತ್ತು, ಸುರೇಶ್ ಜಿ.ಶೆಟ್ಟಿಯವರ ಧರ್ಮಪತ್ನಿ, ಶಿರ್ವ ಪಂಜಿಮಾರು ಮಾಣಾಯಿ ದೊಡ್ಡಮನೆ ವತ್ಸಲಾ ಎಸ್.ಶೆಟ್ಟಿ ಇವರು ಇಂದು (22-9-21)ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರ ಅಂತ್ಯಕ್ರಿಯೆಯು ನಾಳೆ (23/09/21) ಮಲ್ಲಾರು, ಪಕೀರ್ಣಕಟ್ಟೆಯ ಶಾರದ ನಿವಾಸದಲ್ಲಿ ನಡೆಯಲಿದೆ ಎಂದು ನಮ್ಮ ಕಾಪು ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.