ಕಾಪು : ಕಾಪು ಪೂವಣಿಗುತ್ತು, ಸುರೇಶ್ ಜಿ.ಶೆಟ್ಟಿಯವರ ಧರ್ಮಪತ್ನಿ, ಶಿರ್ವ ಪಂಜಿಮಾರು ಮಾಣಾಯಿ ದೊಡ್ಡಮನೆ ವತ್ಸಲಾ ಎಸ್.ಶೆಟ್ಟಿ ಇವರು ಇಂದು (22-9-21)ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಇವರ ಅಂತ್ಯಕ್ರಿಯೆಯು ನಾಳೆ (23/09/21) ಮಲ್ಲಾರು, ಪಕೀರ್ಣಕಟ್ಟೆಯ ಶಾರದ ನಿವಾಸದಲ್ಲಿ ನಡೆಯಲಿದೆ ಎಂದು ನಮ್ಮ ಕಾಪು ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.