ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದ ತಹಸೀಲ್ದಾರ್

Posted On: 25-09-2021 10:53AM

ಕಾಪು : ಇಲ್ಲಿನ ತಹಸೀಲ್ದಾರ್ ಪ್ರದೀಪ್ ಎಸ್.ಕುರುಡೇಕರ್ ಅವರು ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಭರದಿಂದ ಸಾಗುತ್ತಿರುವ ದೇವಳದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಸಿಬ್ಬಂದಿ ಗೋವರ್ಧನ್ ಸೇರಿಗಾರ್, ಲಕ್ಷ್ಮಣ್ ಶೆಟ್ಟಿ ಮಂಡೇಡಿ, ಸಂತೋಷ್ ಶೆಟ್ಟಿ ಕಳತ್ತೂರು ಹಾಗೂ ಬಾಲಕೃಷ್ಣ (ಬಾಲು) ಉಪಸ್ಥಿತರಿದ್ದರು.