ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನಿಧನ : ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ

Posted On: 28-09-2021 02:24PM

ಕಾಪು : ಇಲ್ಲಿನ ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ ಅನಾರೋಗ್ಯದಿಂದ ಇಂದು ಮಧ್ಯಾಹ್ನ ದೈವಾದೀನರಾಗಿದ್ದಾರೆ.

ಅವರ ಅಂತ್ಯ ಸಂಸ್ಕಾರ ಇಂದು ರಾತ್ರಿ 8.30 ಕ್ಕೆ ಕಳತ್ತೂರು ಮಯೂರ ಹೌಸ್ ನಲ್ಲಿ ನಡೆಯಲಿದೆ.