ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕಿಗೆ ನೂತನ ತಹಶೀಲ್ದಾರ್

Posted On: 02-10-2021 08:47PM

ಕಾಪು : ಇಲ್ಲಿನ ತಾಲೂಕು ತಹಶೀಲ್ದಾರ್ ಆಗಿ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಕೊಪ್ಪಳ, ಗದಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರದೀಪ್ ಎಸ್. ಕುರುಡೇಕರ್ ಅಧಿಕಾರ ಹಸ್ತಾಂತರ ಮಾಡಿದರು.