ಕಾಪು : ಇಲ್ಲಿನ ತಾಲೂಕು ತಹಶೀಲ್ದಾರ್ ಆಗಿ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಕೊಪ್ಪಳ, ಗದಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರದೀಪ್ ಎಸ್. ಕುರುಡೇಕರ್ ಅಧಿಕಾರ ಹಸ್ತಾಂತರ ಮಾಡಿದರು.
Published On: 25/08/2025
Published On: 24/08/2025
Published On: 20/08/2025