ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು : ಮುದ್ದುಕೃಷ್ಣ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Posted On: 02-10-2021 10:13PM

ಕಾಪು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟಕಲ್ಲು ಘಟಕದ ಆಯೋಜಿಸಿದ್ದ ಮುದ್ದುಕೃಷ್ಣ ಫೋಟೋ ಸ್ಪರ್ಧೆಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜರಗಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ, ಸಂಘಟನೆಯ ಪ್ರಮುಖರು ಮೊದಲಾದವರು ಉಪಸ್ಥಿತರಿದ್ದರು.