ಉಡುಪಿ : ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಅಣ್ಣಯ್ಯ ದಾಸ್ ಅವರು ಕೊಡುಗೆ ನೀಡಿದ ಸುಮಾರು 5000 ರೂ. ಮೌಲ್ಯದ ಆಹಾರ ಸಾಮಗ್ರಿ ಗಳನ್ನು ಸ್ಪಂದನ ವಿಶೇಷ ಚೇತನ ಅನಾಥ ಮಕ್ಕಳ ಆಶ್ರಮಕ್ಕೆ ನೀಡಲಾಯಿತು.
ಈ ಸಂದರ್ಭ ವಲಯ ಸೇನಾನಿ ವಿಜಯ ಕುಮಾರ್ ಶೆಟ್ಟಿ , ರೋಟರಿ ಅಧ್ಯಕ್ಷ ಉ ಯು ಪ್ರಸಾದ್ ಭಟ್, ನೀಲಕಂಠ ರಾವ್, ಸ್ಪಂದನ ಟ್ರಸ್ಟ್ ಸದಸ್ಯ ವಿವೇಕ್ ಕಾಮತ್, ಎಸ್ ಲೀಲಾವತಿ, ಅಣ್ಣಯ್ಯ ದಾಸ್ ಉಪಸ್ಥಿತರಿದ್ದರು.