ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಸ್ಪಂದನ ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಧನಸಹಾಯ

Posted On: 13-10-2021 06:35PM

ಉಡುಪಿ : ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಅಣ್ಣಯ್ಯ ದಾಸ್ ಅವರು ಕೊಡುಗೆ ನೀಡಿದ ಸುಮಾರು 5000 ರೂ. ಮೌಲ್ಯದ ಆಹಾರ ಸಾಮಗ್ರಿ ಗಳನ್ನು ಸ್ಪಂದನ ವಿಶೇಷ ಚೇತನ ಅನಾಥ ಮಕ್ಕಳ ಆಶ್ರಮಕ್ಕೆ ನೀಡಲಾಯಿತು.

ಈ ಸಂದರ್ಭ ವಲಯ ಸೇನಾನಿ ವಿಜಯ ಕುಮಾರ್ ಶೆಟ್ಟಿ , ರೋಟರಿ ಅಧ್ಯಕ್ಷ ಉ ಯು ಪ್ರಸಾದ್ ಭಟ್, ನೀಲಕಂಠ ರಾವ್, ಸ್ಪಂದನ ಟ್ರಸ್ಟ್ ಸದಸ್ಯ ವಿವೇಕ್ ಕಾಮತ್, ಎಸ್ ಲೀಲಾವತಿ, ಅಣ್ಣಯ್ಯ ದಾಸ್ ಉಪಸ್ಥಿತರಿದ್ದರು.