ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕ್ಯಾನ್ಸರ್ ಬಾಧಿತರಿಗೆ ಕೇಶದಾನ ಮಾಡಿದ ಸುಧಾ ಪೂಜಾರಿ

Posted On: 22-10-2021 07:27PM

ಸುರತ್ಕಲ್ : ಸದಾ ತೆರೆಮರೆಯಲ್ಲಿ ನಿಸ್ವಾರ್ಥ ಸೇವಾ ಚಟುವಟಿಕೆಯನ್ನು ಮಾಡುತ್ತಿರುವ, ಇದೀಗ ಕ್ಯಾನ್ಸರ್ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್‌ ತಯಾರಿಸಲು ತನ್ನ ಕೇಶವನ್ನು ದಾನ ಮಾಡಿದ್ದಾರೆ ಸುರತ್ಕಲ್ ಚೆಲ್ಯಾರ್ ನ ಸುಧಾ ಪೂಜಾರಿ.

ಈ ಕಾರ್ಯದ ಮೂಲಕ ಮಾನವೀಯತೆ ಮೆರೆದ ಸುಧಾ ಪೂಜಾರಿಯವರ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.