ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ : ತಾಲೂಕು ಅಭ್ಯಾಸ ವರ್ಗ

Posted On: 31-10-2021 06:40PM

ಕಾರ್ಕಳ : ಇಲ್ಲಿನ ತಾಲೂಕು ಅಭ್ಯಾಸ ವರ್ಗವು ಭುವನೇಂದ್ರ ಪ್ರೌಢ ಶಾಲೆಯಲ್ಲಿ ಜರಗಿದ್ದು ಉದ್ಘಾಟನೆಯನ್ನು ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ ನೆರವೇರಿಸಿದರು.

ಸಮಾಜ ಸೇವಕಿ ರಮಿತಾ ಕಾರ್ಕಳ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದರು.

ಈ ಸಂದರ್ಭ ಜಿಲ್ಲಾ ಸಹ ಪ್ರಮುಖರಾದ ಡಾ.ದಯಾನಂದ ಬಾಯಾರ್, ಜಿಲ್ಲಾ ಸಂಚಾಲಕರಾದ ಆಶಿಶ್ ಶೆಟ್ಟಿ ಬೋಳ, ನಗರ ಅಧ್ಯಕ್ಷರಾದ ಅಭಿಷೇಕ್ ಸುವರ್ಣ ರವರು ಉಪಸ್ಥಿತರಿದ್ದರು.