ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ ನಾರಾಯಣ ಗುರು ಮಂದಿರದ ಪ್ರತಿಷ್ಠಾ ವರ್ಧಂತ್ಯೋತ್ಸವ ರದ್ದು

Posted On: 21-04-2020 08:06AM

ತಾ. 29/04/2020 ರಂದು ನಡೆಯಬೇಕಿದ್ದ ಇನ್ನಂಜೆಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 3ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ವನ್ನು ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಸರ್ಕಾರದ ನಿರ್ದೇಶನದ ಪ್ರಯುಕ್ತ ಲಾಕ್ ಡೌನ್ ಇರುವ ಕಾರಣ ರದ್ದು ಪಡಿಸಲಾಗಿದೆ. ಪ್ರಕಟಣೆ ಬಿಲ್ಲವ ಸೇವಾ ಸಂಘ (ರಿ.) ಇನ್ನಂಜೆ