ತಾ. 29/04/2020 ರಂದು ನಡೆಯಬೇಕಿದ್ದ ಇನ್ನಂಜೆಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 3ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ವನ್ನು ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಸರ್ಕಾರದ ನಿರ್ದೇಶನದ ಪ್ರಯುಕ್ತ ಲಾಕ್ ಡೌನ್ ಇರುವ ಕಾರಣ ರದ್ದು ಪಡಿಸಲಾಗಿದೆ.
ಪ್ರಕಟಣೆ
ಬಿಲ್ಲವ ಸೇವಾ ಸಂಘ (ರಿ.) ಇನ್ನಂಜೆ