ಕಾಪು : ಇಲ್ಲಿನ ಟೀಮ್ ಮೋದಿ ವತಿಯಿಂದ ನಟ ಪುನೀತ್ ರಾಜಕುಮಾರ್ ರವರಿಗೆ ಸಾರ್ವಜನಿಕವಾಗಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕೈಪುಂಜಾಲು, ಸಂಘಟಕರಾದ ಅಶ್ವಿನ್ ಪುತ್ರನ್ˌ ಜಿತೇಂದ್ರ ಕೊಟ್ಯನ್ˌ ಸತೀಶ್ˌ ನಿತೇಶ್ ಕಾಂಚನ್, ರಾಹುಲ್ ರಾವ್ˌ ಕೃಷ್ಣˌˌ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.