ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಟೀಮ್ ಮೋದಿಯಿಂದ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

Posted On: 31-10-2021 10:43PM

ಕಾಪು : ಇಲ್ಲಿನ ಟೀಮ್ ಮೋದಿ ವತಿಯಿಂದ ನಟ ಪುನೀತ್ ರಾಜಕುಮಾರ್ ರವರಿಗೆ ಸಾರ್ವಜನಿಕವಾಗಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕೈಪುಂಜಾಲು, ಸಂಘಟಕರಾದ ಅಶ್ವಿನ್ ಪುತ್ರನ್ˌ ಜಿತೇಂದ್ರ ಕೊಟ್ಯನ್ˌ ಸತೀಶ್ˌ ನಿತೇಶ್ ಕಾಂಚನ್, ರಾಹುಲ್ ರಾವ್ˌ ಕೃಷ್ಣˌˌ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.