ಕಾಪು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಾತೃ ಶಕ್ತಿ, ದುರ್ಗಾವಾಹಿನಿ ವತಿಯಿಂದ ನವಮ ವರ್ಷದ ಸಾರ್ವಜನಿಕ ಗೋಪೂಜಾ ಉತ್ಸವವು ಮಟ್ಟಾರು ಇಲ್ಲಿ ಜರಗಿತು.
ಈ ಸಂದರ್ಭ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಆತಿಥೇಯ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Published On: 27/08/2025
Published On: 25/08/2025
Published On: 24/08/2025