ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮುದರಂಗಡಿ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಕಾರ್ಯಕರ್ತರಿಗೆ ಗೌರವಾರ್ಪಣೆ

Posted On: 09-11-2021 09:07PM

ಕಾಪು : ಭಾರತೀಯ ಜನತಾ ಪಾರ್ಟಿ ಮುದರಂಗಡಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಯಶಸ್ಸಿನ ಕಾರಣಕರ್ತರಾದ ಆಶಾ ಕಾರ್ಯಕರ್ತರು, ದಾದಿಯರು ಹಾಗೂ ವೈದ್ಯಾಧಿಕಾರಿಗಳಿಗೆ ಗೌರವಾರ್ಪಣೆ ಜರಗಿತು.

ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.