ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬ್ರಾಹ್ಮಣ ಕುಟುಂಬಗಳಿಗೆ ಕಾರ್ಕಳ ಶಾಸಕರ ಉಪಸ್ಥಿತಿಯಲ್ಲಿ ಕಿಟ್ ವಿತರಣೆ

Posted On: 25-04-2020 02:32PM

ಬ್ರಾಹ್ಮಣ ಪ್ರಿಯ ತಂಡದ ಮನವಿಗೆ ಕಾರ್ಕಳ ಕ್ಷೇತ್ರದ ಶಾಸಕರು ತಮ್ಮ ಕ್ಷೇತ್ರದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಬ್ರಾಹ್ಮಣ ಕುಟುಂಬಗಳಿಗೆ ಬ್ರಾಹ್ಮಣ ಪ್ರಮುಖರ ಮುಖಾಂತರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ರೆಂಜಾಳ ಸುಬ್ರಹ್ಮಣ್ಯ ಭಟ್ ,ಪ್ರಸನ್ನ ಮತ್ತು ಸತೀಶ್ ಚಂದ್ರ ಇವರು ಉಪಸ್ಥಿತರಿದ್ದರು. ಇವರೆಲ್ಲರಿಗೂ ಬ್ರಾಹ್ಮಣ ಪ್ರಿಯ ತಂಡದ ಪರವಾಗಿ ಧನ್ಯವಾದಗಳು. ಅನಂತ ಇನ್ನಂಜೆ (9980654078)