ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ ವಾರ್ಷಿಕ ಮಂಗಲೋತ್ಸವ

Posted On: 28-04-2020 01:54PM

ಪೊಲಿಪು ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ ಪೊಲಿಪು ಇದರ ವಾರ್ಷಿಕ ಮಂಗಳೋತ್ಸವವು ಊರ ಹತ್ತು ಸಮಸ್ತರಿಂದ ಸರಳವಾಗಿ ಆಚರಿಸಲಾಯಿತು . ಇದರ ಪರವಾಗಿ ಊರಿನ ಮೊಗವೀರ ಮಹಾ ಸಭಾ ಅಧ್ಯಕ್ಷರಾದ ಶ್ರೀ ರೋಹಿತಾಶ್ವ ಕುಂದರ್,ಉಪಾಧ್ಯಕ್ಷರಾದ ವಿಜಯ ಕರ್ಕೇರ , ದ. ಕ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್.ನಿ ಇದರ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಉದ್ಯಮಿಗಳಾದ ಸುಕುಮಾರ್ ಕುಂದರ್ ಮುಂಬೈ, ಅನಂತ್ ಕುಂದರ್ ಮುಂಬೈ, ಪೊಲಿಪು ಮೊಗವೀರ ಮಹಿಳಾ ಮಂಡಳಿ ಪೊಲಿಪು ಹಾಗೂ ಊರ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಊರ ಸುಮಾರು 200 ಕುಟುಂಬಗಳಿಗೆ ಊರ ಪರವಾಗಿ ಅಕ್ಕಿಯನ್ನು ವಿತರಿಸಲಾಯಿತು.