ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೆಳೆಯರ ಬಳಗ (ರಿ.) ಮದ್ವನಗರ ತಂಡದಿಂದ 500 ತರಕಾರಿ ಕಿಟ್ ವಿತರಣೆ

Posted On: 30-04-2020 01:15PM

ಕೋವಿಡ್19 ನಿಂದ ಲಾಕ್ಡೌನ್ ಆಗಿರುವುದರಿಂದ ಗೆಳೆಯರ ಬಳಗ (ರಿ.) ಮದ್ವನಗರ ಪಡುಬೆಳ್ಳೆ ಇವರ ವತಿಯಿಂದ ಪಡುಬೆಳ್ಳೆ ಹಾಗೂ ಮೂಡುಬೆಳ್ಳೆ ಗ್ರಾಮದ ಸುಮಾರು 500 ಕುಟುಂಬಗಳಿಗೆ ತರಕಾರಿ ಕಿಟ್ಟನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಿರ್ವ ಪೊಲೀಸ್ ಠಾಣಾಧಿಕಾರಿ ಶ್ರೀ ಶೈಲಂ ಚಾಲನೆ ನೀಡಿದರು, ಗೆಳೆಯರ ಬಳಗ ತಂಡದ ಸದಸ್ಯರು ಮನೆ ಮನೆಗೆ ತೆರಳಿ ಕೀಟ್ಟನ್ನು ವಿತರಿಸಿದರು.