ಸೀತಾರಾಮ ಶೆಟ್ಟಿಗಾರರ ಕೈ ಮಗ್ಗ ಕೇಂದ್ರಕ್ಕೆ ರಾಜ್ಯದ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರ ಭೇಟಿ
Posted On:
31-12-2021 06:45PM
ಉಡುಪಿ: ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಇಂದು ದೊಡ್ಡಣಗುಡ್ಡೆಯ ನೇಕಾರರ ಕಾಲೋನಿಯ, ಸೀತಾರಾಮ ಶೆಟ್ಟಿಗಾರ ಅವರ ಕೈ ಮಗ್ಗಕ್ಕೆ ಭೇಟಿ ನೀಡಿ, ಕೈ ಮಗ್ಗದ ಕಾರ್ಯ ವಿಧಾನವನ್ನು ವೀಕ್ಷಿಸಿದರು.