ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸೀತಾರಾಮ ಶೆಟ್ಟಿಗಾರರ ಕೈ ಮಗ್ಗ ಕೇಂದ್ರಕ್ಕೆ ರಾಜ್ಯದ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರ ಭೇಟಿ

Posted On: 31-12-2021 06:45PM

ಉಡುಪಿ‌: ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಇಂದು ದೊಡ್ಡಣಗುಡ್ಡೆಯ ನೇಕಾರರ ಕಾಲೋನಿಯ, ಸೀತಾರಾಮ ಶೆಟ್ಟಿಗಾರ ಅವರ ಕೈ ಮಗ್ಗಕ್ಕೆ ಭೇಟಿ ನೀಡಿ, ಕೈ ಮಗ್ಗದ ಕಾರ್ಯ ವಿಧಾನವನ್ನು ವೀಕ್ಷಿಸಿದರು.