ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಡ್ರ್ಯಾಕರ್ ಕೊರಗಜ್ಜನಿಗೆ ಸರಳ ರೀತಿಯಲ್ಲಿ ಪೂಜಾ ವಿಧಿ ವಿಧಾನ ನೆರೆವೇರಿಸಲಾಯಿತು

Posted On: 03-05-2020 08:27PM

ಕಾಪು ತಾಲೂಕಿನ ಕಲ್ಲುಗುಡ್ಡೆ ಬಂಡ್ರ್ಯಾಕರ್ ಕೊರಗಜ್ಜ ಕ್ಷೇತ್ರದಲ್ಲಿ ವರ್ಷಾಂಪ್ರತಿ ನಡೆಯುವ ನೇಮೋತ್ಸವ ಕೊರೊನ ನಿಮಿತ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎನ್ನುವ ಸರಕಾರದ ಆಜ್ಞೆಯನ್ನು ಪಾಲಿಸುವ ಸಲುವಾಗಿ ಶಾಸ್ತ್ರೋಕ್ತವಾಗಿ ಸರಳ ರೀತಿಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು