ಮಂಗಳೂರು : ಇಲ್ಲಿನ ಪೂರ್ವ ಪೋಲಿಸ್ ಠಾಣೆ, ಕದ್ರಿ ಇಲ್ಲಿಯ ಪೋಲಿಸರಾದ ಶಿವಾನಂದ ಮತ್ತು ಬೀರೇಂದ್ರ ದ್ವಿಚಕ್ರ ವಾಹನದಲ್ಲಿ ವಾಮಂಜೂರಿನ ತಮ್ಮ ವಸತಿ ಗೃಹಕ್ಕೆ ತೆರಳುತ್ತಿರುವ ಸಮಯ ರಾತ್ರಿಯ 10ಗಂಟೆಯ ಸುಮಾರಿಗೆ ಯೆಯ್ಯಾಡಿ ಜಂಕ್ಷನ್ ಸಮೀಪ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ತಡೆದು ನಿಲ್ಲಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಪ್ರಕರಣ ಪೂರ್ವ ಪೋಲಿಸ್ ಠಾಣೆ, ಕದ್ರಿ ಇಲ್ಲಿ ದಾಖಲಾಗಿದೆ.
ಹಲ್ಲೆ ಮಾಡಿದ ಆರೋಪಿಗಳಾದ ಡ್ಯಾನಿ ಮತ್ತು ಮ್ಯಾಕ್ಸಿಮಾ ನೊರೊನ್ಹರನ್ನು ಬಂಧಿಸಲಾಗಿದೆ.