ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿಜಯ್ ಕಾಂಚನ್ ರಿಗೆ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕ

Posted On: 25-01-2022 07:57PM

ಮಂಗಳೂರು : 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಎ.ಎಸ್.ಐ ವಿಜಯ್ ಕಾಂಚನ್ ಭಾಜನರಾಗಿದ್ದಾರೆ.