ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೋವುಗಳ ಕಳ್ಳ ಸಾಗಾಣಿಕೆ ; ರಕ್ಷಣೆ : ಹಿಂದೂ ಸಂಘಟನೆಯ ಮಾಹಿತಿ, ಪೊಲೀಸರ ಕಾರ್ಯಾಚರಣೆ

Posted On: 30-01-2022 04:48PM

ಕಾರ್ಕಳ : ಗೋವುಗಳ ಕಳ್ಳ ಸಾಗಾಣಿಕೆಯ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರ ಖಚಿತ ಮಾಹಿತಿಯನ್ನು ಆಧರಿಸಿ ಅಜೆಕಾರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಹಲವಾರು ಗೋವುಗಳನ್ನು ರಕ್ಷಿಸಿದ ಘಟನೆ ನಡೆದಿದೆ.

ಉದ್ಯಾವರ ಪಿತ್ರೋಡಿಯ ಚೇತು ಯಾನೆ ಚೇತನ್ ಎಂಬುವವನು ಗೋವುಗಳ ಸಾಗಾಟದ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂದರ್ಭ ವಾಹನದಲ್ಲಿದ್ದ ಗೋವುಗಳನ್ನು ರಕ್ಷಿಸಲಾಗಿದೆ.