ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಡಾ| ಕೆ. ಪ್ರಭಾಕರ್ ಶೆಟ್ಟಿ ವೈಕುಂಠ ಸಮಾರಾಧನೆ - ಸಾವಿರಕ್ಕೂ ಅಧಿಕ ಮಂದಿ ಭಾಗಿ

Posted On: 02-02-2022 08:39PM

ಕಾಪು : ಇತ್ತೀಚಿಗೆ ನಿಧನರಾದ ಜನಾನುರಾಗಿ ವೈದ್ಯ, ಶಿಕ್ಷಣತಜ್ಞ ಡಾ| ಕೆ. ಪ್ರಭಾಕರ ಶೆಟ್ಟಿಯವರ ವೈಕುಂಠ ಸಮಾರಾಧನೆಯು ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಈ ಸಂದರ್ಭ ಜರಗಿದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪ್ರಭಾಕರ ಶೆಟ್ಟಿಯವರ ಅಸಂಖ್ಯಾತ ಅಭಿಮಾನಿಗಳು ಭಾಗಿಯಾಗಿದ್ದರು.