ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿಶ್ವ ಹಿಂದು ಪರಿಷದ್ ಬಜರಂಗದಳ ಕೊಡಿಬೆಟ್ಟು ಘಟಕದಿಂದ ಪಾದಯಾತ್ರೆ - ನಮ್ಮ ನಡಿಗೆ ಅಮ್ಮನೆಡೆಗೆ

Posted On: 03-02-2022 10:05PM

ಉಡುಪಿ : ವಿಶ್ವ ಹಿಂದು ಪರಿಷದ್ ಬಜರಂಗದಳ ಪೆರ್ಣಂಕಿಲ, ಕೊಡಿಬೆಟ್ಟು ಘಟಕದಿಂದ ಪ್ರಥಮ ವರ್ಷದ ಸಾಮೂಹಿಕ ಪಾದಯಾತ್ರೆ ಕಾರ್ಯಕ್ರಮವಾದ ನಮ್ಮ ನಡಿಗೆ ಅಮ್ಮನೆಡೆಗೆ ಫೆಬ್ರವರಿ 6, ಆದಿತ್ಯವಾರ ಬೆಳಗ್ಗೆ 7.30ಕ್ಕೆ ಪೆರ್ಣಂಕಿಲ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಕುಂಜಾರುಗಿರಿ ದುರ್ಗಾದೇವಿ ಸನ್ನಿಧಾನದವರೆಗೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.