ಕಾಪು : ಪಂಡಿತ್ ದೀನ ದಯಾಳ್ ಇವರ ಬಲಿದಾನ ದಿನವಾದ ಇಂದು ಸಮರ್ಪಣಾ ದಿನವನ್ನಾಗಿ ಕಾಪು ಕ್ಷೇತ್ರದ 8 ಮಹಾಶಕ್ತಿಕೇಂದ್ರಗಳಾದ ಪಡುಬಿದ್ರಿ, ಉಚ್ಚಿಲ, ಶಿರ್ವ, ಕಾಪು, ಕುರ್ಕಾಲು, ಉದ್ಯಾವರ, 80 ಬಡಗುಬೆಟ್ಟು ಹಾಗೂ ಪೆರ್ಡೂರಿನಲ್ಲಿ ಆಚರಿಸಲಾಯಿತು.
ಪಂಡಿತ್ ದೀನ್ ದಯಾಳ್ ಇವರ ಕುರಿತು ಉಪನ್ಯಾಸ ನೀಡಲಾಯಿತು. ಪಕ್ಷದ ವಿವಿಧ ಸ್ತರದ ನಾಯಕರುಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.