ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಿಜೆಪಿ ಕಾಪು ವಿಧಾನ ಸಭಾ ಕ್ಷೇತ್ರ : ಸಮರ್ಪಣಾ ದಿನ

Posted On: 12-02-2022 08:33PM

ಕಾಪು : ಪಂಡಿತ್ ದೀನ ದಯಾಳ್ ಇವರ ಬಲಿದಾನ ದಿನವಾದ ಇಂದು ಸಮರ್ಪಣಾ ದಿನವನ್ನಾಗಿ ಕಾಪು ಕ್ಷೇತ್ರದ 8 ಮಹಾಶಕ್ತಿಕೇಂದ್ರಗಳಾದ ಪಡುಬಿದ್ರಿ, ಉಚ್ಚಿಲ, ಶಿರ್ವ, ಕಾಪು, ಕುರ್ಕಾಲು, ಉದ್ಯಾವರ, 80 ಬಡಗುಬೆಟ್ಟು ಹಾಗೂ ಪೆರ್ಡೂರಿನಲ್ಲಿ ಆಚರಿಸಲಾಯಿತು.

ಪಂಡಿತ್ ದೀನ್ ದಯಾಳ್ ಇವರ ಕುರಿತು ಉಪನ್ಯಾಸ ನೀಡಲಾಯಿತು. ಪಕ್ಷದ ವಿವಿಧ ಸ್ತರದ ನಾಯಕರುಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.