ಕಾಪು :ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ವೃದ್ಧಿ, ಹಿಂದುತ್ವದ ಮತ್ತು ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಮಹಾರುದ್ರಯಾಗವು ಟೀಮ್ ಮೋದಿ ಕಾಪು ವಲಯದ ವತಿಯಿಂದ ಯಶ್ ಪಾಲ್ ಸುವರ್ಣರ ಸಹಕಾರದೊಂದಿಗೆ ಮಾಚ್೯ 3ರಂದು ಕಾಪು ತಾಲೂಕಿನ ಮಡುಂಬು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿದೆ.
ಬೆಳಿಗ್ಗೆ 6ರಿಂದ ಪ್ರಾರಂಭಗೊಂಡು 10:30ಕ್ಕೆ ಪೂರ್ಣಾಹುತಿಯೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.